ಡಿಕೆಶಿ ಆರೋಪಕ್ಕೆ ಸಿಎಂ ಟಕ್ಕರ್

Webdunia
ಸೋಮವಾರ, 23 ಜನವರಿ 2023 (14:18 IST)
ರಿಪಬ್ಲಿಕ್ ಡೇ ದಿನ ಕರ್ನಾಟಕದ ಟ್ಯಾಬ್ಲೋ ವಿಚಾರವಾಗಿ ಸಿಎಂ ಪ್ರತಿಕ್ರಿಯಿಸಿದಾರೆ. ಡಿಕೆಶಿ ಆರೋಪಕ್ಕೆ ಸಿ ಎಂ ಪ್ರತ್ಯುತ್ತರ ನೀಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರದ್ದು ಆಹಾ ಏನು ಆರ್ಭಟ.2009 ರಲ್ಲಿ ಯುಪಿಎ ಸರ್ಕಾರ ಇದ್ದಾಗ ನಾವು ಟ್ಯಾಬ್ಲೋ‌ ಕಳಿಸಿದ್ವಿ, ಆಗ ನಿರಾಕರಣೆ ಮಾಡಿದ್ರು.ಆಗ ನಮ್ಮ ರಾಜ್ಯದ ಯಾವ ಕಾಂಗ್ರೆಸ್ ನಾಯಕರೂ ಯುಪಿಎ ಮೇಲೆ ಒತ್ತಡ ಹಾಕಲಿಲ್ಲ.ಆ ವರ್ಷ ನಮ್ಮ ರಾಜ್ಯದ ಟ್ಯಾಬ್ಲೋ ಬರಲೇ ಇಲ್ಲ.ಆ ನಂತರ ಸತತ 14 ವರ್ಷ ಟ್ಯಾಬ್ಲೋ ಪ್ರದರ್ಶನ ಆಯ್ತು.ನಾನು ನಮ್ಮ ರಕ್ಷಣಾ ಸಚಿವರ ಜತೆ ಮಾತಾಡಿದೆ, ಜೋಷಿಯವರೂ ಮಾತಾಡಿದರು.ಈಗ ನಮ್ಮ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ಸಿಕ್ಕಿದೆ.ನಾರೀ ಶಕ್ತಿ ಪರಿಕಲ್ಪನೆಯ ಸ್ತಬ್ಧಚಿತ್ರ ಪ್ರದರ್ಶನ ಆಗ್ತಿದೆ.ಕೇವಲ ಎಂಟ್ಹತ್ತು ದಿನಗಳ ಅದ್ಭುತವಾಗಿ ಸ್ತಬ್ಧಚಿತ್ರ ತಯಾರಿಸಲಾಗಿದೆ.ಕರ್ನಾಟಕದ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು.ಸಣ್ಣ ಸಣ್ಣ ಭಾವನೆ ಬಿಟ್ಟು ಒಂದಾಗಬೇಕು.ಈಗಲಾದರೂ ಕಾಂಗ್ರೆಸ್‌ನವರು ಪಾಠ ಕಲಿಯಲಿ ಎಂದು ಸಿಎಂ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments