Webdunia - Bharat's app for daily news and videos

Install App

ಮೊಮ್ಮಕಳ ಜತೆ ಏರ್ ಶೋ ವೀಕ್ಷಿಸಿ ಖುಷಿಪಟ್ಟ ಸಿಎಂ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (22:29 IST)
ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ವಾಯುಸೇನೆಯ ಲೋಹದ ಹಕ್ಕಿಗಳು ಆಗಸದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಿತು.

ಪಂಜಿನಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆಯ ಯೋಧರು ಎ.ಎಲ್.ಎಚ್., ಎಂ.ಐ.17 ಮತ್ತು ಎಂ.ಐ.17 ವಿ5 ಹೆಲಿಕಾಪ್ಟರ್ಗಳ ಮೂಲಕ ಪೆಟಲ್ ಡ್ರಾಪ್, ಸ್ಲಿತರಿಂಗ್ ಮತ್ತು ವಾಯುಪಡೆಯ ಪ್ರಖ್ಯಾತ ಆಕಾಶ್ ಗಂಗಾ ತಂಡದ 8 ಸದಸ್ಯರು ಬಣ್ಣ ಬಣ್ಣದ ಪ್ಯಾರಾಚ್ಯೂಟ್ ಜತೆ ಭೂ ಸ್ಪರ್ಶಿಸಿದರು. ಈ ವೇಳೆ ಜನರು ನೋಡಿ ಸಂಭ್ರಮಿಸಿದರು. ತ್ರಿವರ್ಣ ಧ್ವಜದ ಮಾದರಿಯ ಪ್ಯಾರಾಚೂಟ್ ಜನರನ್ನ ಹೆಚ್ಚು ಆಕರ್ಷಿಸಿತು.

ಇದೇವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಏರ್ ಶೋನಲ್ಲಿ ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಸಿಎಂ, ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ವಾಯುಸೇನೆಯ ಏರ್ ಶೋ ನಡೆಸಯವಂತೆ ಕೇಳಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ಮೊಮ್ಮಕ್ಕಳ ಜತೆ ದಸರಾ ಮಹೋತ್ಸವದಲ್ಲಿ ಏರ್ ಶೋ ನೋಡಿದ್ದು, ಬಹಳ ಸಂತೋಷವಾಯಿತು. ಮಕ್ಕಳು ಖುಷಿಯಿಂದ ನೋಡಿದರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments