Webdunia - Bharat's app for daily news and videos

Install App

‘ಸಿಎಂ ಗ್ರಾಮ ವಾಸ್ತವ್ಯ, ಜನತಾ ದರ್ಶನ ಯಶಸ್ವಿಗೊಳಿಸಿ’

Webdunia
ಗುರುವಾರ, 20 ಜೂನ್ 2019 (15:26 IST)
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಜೂನ್ 22 ರಂದು ನಡೆಸಲಿರುವ ಗ್ರಾಮ ವಾಸ್ತವ್ಯ ಯಶಸ್ವಿಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ.   

ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಇಲಾಖಾವಾರು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನತಾ ದರ್ಶನ ಕಾರ್ಯಕ್ರಮ ಮುಖ್ಯಮಂತ್ರಿಗಳ ಪ್ರಿಯವಾದ ಕಾರ್ಯಕ್ರಮವಾಗಿದೆ. ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನಿಟ್ಟಿನಲ್ಲಿ ಇದೊಂದು ಮಹತ್ವದ್ದಾಗಿದೆ. ಸುಮಾರು 8-10 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.

ಮಳೆ ಬಂದರೂ, ಯಾವುದೇ ತೊಂದರೆಯಾಗದಂತೆ ಜನತಾ ದರ್ಶನ ನಡೆಯುವ ಕಾರ್ಯಕ್ರಮ ಸ್ಥಳವನ್ನು ವಾಟರ್ ಪ್ರೂಪ್ ವ್ಯವಸ್ಥೆಯಿಂದ ನಿರ್ಮಿಸಲಾಗಿದೆ. ಅರ್ಜಿದಾರರು ಬಿಸಿಲಿನಿಂದ ಪರಿತಪಿಸದಂತೆ ಪಕ್ಕದಲ್ಲೇ ವಿಶಾಲವಾದ ಶಾಮಿಯಾನ ಕೂಡ ಹಾಕಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments