Webdunia - Bharat's app for daily news and videos

Install App

ಇಂದು ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಭೇಟಿ

Webdunia
ಬುಧವಾರ, 9 ನವೆಂಬರ್ 2022 (11:33 IST)
ದಾವಣಗೆರೆ : ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.

ಅದರಲ್ಲೂ ಕೊಲೆ ಮಾಡಿ ಚಾನಲ್ ನಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಚಂದ್ರು ತಂದೆ ರಮೇಶ್ ಕೂಡ ಈಗಾಗಲೇ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಆದರೆ ಸರ್ಕಾರದ ಅವಿಭಾಜ್ಯ ಅಂಗವಾಗಿರುವ ರೇಣುಕಾಚಾರ್ಯ ಅವರೇ ಪೊಲೀಸ್ ತನಿಖೆ ಮೇಲೆ ಅನುಮಾನ ಗೊಂಡಿದ್ದಾರೆ. ಕೊಲೆಗಾರರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ, ಈ ಪ್ರಕರಣವನ್ನು ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments