Webdunia - Bharat's app for daily news and videos

Install App

ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

Webdunia
ಗುರುವಾರ, 13 ಏಪ್ರಿಲ್ 2023 (08:22 IST)
ಹಾವೇರಿ : ಬಿಜೆಪಿ ಬುಧವಾರ ರಾತ್ರೋರಾತ್ರಿ ಬಿಡುಗಡೆ ಮಾಡಿದ 2ನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ ಕೆಂಡಾಮಂಡಲರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ 2ನೇ ಪಟ್ಟಿಯಲ್ಲಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರೂ ಓಲೇಕಾರ್ಗೆ ಟಿಕೆಟ್ ಮಿಸ್ ಆಗಿದೆ. ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ ಎಂದು ಅಸಮಾಧಾನ ಹೊರಹಾಕಿದ್ದಾರೆ. 

ಅವನ ಕ್ಷೇತ್ರದ ಚುನಾವಣೆ ಹೇಗೆ ಮಾಡುತ್ತಾನೆ ಎಂಬುದನ್ನ ನೋಡುತ್ತೇನೆ. ಜಿಲ್ಲೆಯಲ್ಲಿ ಎಷ್ಟು ಸೀಟು ಬಿಜೆಪಿ ಗೆಲ್ಲಿಸುತ್ತಾನೆ. ಯಡಿಯೂರಪ್ಪ ಹೆಸರಿನಲ್ಲಿ ಸಿಎಂ ಆದವನು. ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಾನೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments