ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ

Webdunia
ಶನಿವಾರ, 1 ಜನವರಿ 2022 (15:09 IST)
ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಚಿವಾರದ ಆರ್.ಅಶೋಕ್, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಹಾಲಪ್ಪ ಆಚಾರ್, ಅಂಗಾರ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿ ಕು ಮಾರ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments