Webdunia - Bharat's app for daily news and videos

Install App

ಕರ್ನಾಟಕದ CM ವೀಕ್ CM- ಸಿದ್ದರಾಮಯ್ಯ

Webdunia
ಬುಧವಾರ, 21 ಡಿಸೆಂಬರ್ 2022 (20:11 IST)
ಮಹಾರಾಷ್ಟ್ರ ನಾಯಕರಿಂದ ಪುಂಡಾಟಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ‘ಕರ್ನಾಟಕದ CM ವೀಕ್ CM, ಅಮಿತ್ ಶಾ ಕರೆದು ಮಾತನಾಡಿದ್ರೂ ಗಲಾಟೆ ಆಗ್ತಿದೆ. ಶಾಂತಿ ಕಾಪಾಡಿ ಅಂತಾ ಅಮಿತ್ ಶಾ ಹೇಳಿದ್ರು, ಆದರೂ ಅವರ ಮಾತಿಗೆ ಗೌರವ ಕೊಡುತ್ತಿಲ್ಲ. ನಮ್ಮ CM ಗಟ್ಟಿ ಧ್ವನಿಯಲ್ಲಿ ಹೇಳಬೇಕಿತ್ತು, ಆದ್ರೆ ನಮ್ಮ ಮುಖ್ಯಮಂತ್ರಿ ದೊಡ್ಡ ಹೇಳಿಕೆ ನೀಡಿಲ್ಲ. ಕರ್ನಾಟಕ-ಮಹಾರಾಷ್ಟ್ರ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ, ತ್ರಿಬಲ್ ಇಂಜಿನ್ ಸರ್ಕಾರ ಇದ್ದರೂ ಪ್ರಯೋಜನವಾಗ್ತಿಲ್ಲ. ರಾಜ್ಯದ ನೆಲ-ಜಲ-ಭಾಷೆಯಲ್ಲಿ ನಾವೆಲ್ಲರೂ ಒಂದಾಗುತ್ತೇವೆ, ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ ವರದಿ’ ಅಂತಾ ಬೆಳಗಾವಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments