Webdunia - Bharat's app for daily news and videos

Install App

ಇಂದು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ. ಕಾರಣವೇನು ಗೊತ್ತಾ?

Webdunia
ಬುಧವಾರ, 13 ನವೆಂಬರ್ 2019 (10:42 IST)
ಬೆಂಗಳೂರು : ಇಂದು ಸುಪ್ರೋಂಕೋರ್ಟ್ ನಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಹೌದು. ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರದ ರಚನೆಗೆ  ಕಾರಣರಾದ ಅನರ್ಹ ಶಾಸಕರ ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಈ ಹಿನ್ನಲೆಯಲ್ಲಿ ಅನರ್ಹ ಶಾಸಕರಲ್ಲಿ ಮಾತ್ರವಲ್ಲ ಬಿಜೆಪಿ ಶಾಸಕರಲ್ಲಿಯೂ ಟೆನ್ಷನ್ ಶುರುವಾಗಿದೆ.


ಆದಕಾರಣ ಸಿಎಂ ಯಡಿಯೂರಪ್ಪ ಇಂದು ಮಧ್ಯಾಹ್ನ 3 ಗಂಟೆವರೆಗೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅನರ್ಹರ ತೀರ್ಪಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments