Select Your Language

Notifications

webdunia
webdunia
webdunia
webdunia

ಇಂದು ಅಧಿಕಾರಿಗಳ ಸಭೆ ಕರೆದ ಸಿಎಂ

ಇಂದು ಅಧಿಕಾರಿಗಳ ಸಭೆ ಕರೆದ ಸಿಎಂ
ಬೆಂಗಳೂರು , ಬುಧವಾರ, 8 ಜುಲೈ 2020 (10:24 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಅಧಿಕಾರಿಗಳ ಸಭೆ ಕರೆದಿದ್ದಾರೆ.

ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಇಂದು ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ್, ಸಚಿವ ಡಾ.ಕೆ.ಸುಧಾಕರ್, ಎಸ್.ಆರ್.ವಿಶ್ವನಾಥ್ , ಬಿಬಿಎಂಪಿ ಆಯುಕ್ತರು ಸೇರಿ ಹಲವು ಮಂದಿ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆಯ ಬಗ್ಗೆ ಚರ್ಚಿಸಲಗಾಉತ್ತಿದೆ ಎನ್ನಲಾಗಿದೆ.

ಹಾಗೇ ನಾಳೆ ಸಿಎಂ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಕೋವಿಡ್ ಸೆಂಟರ್ ಗಳ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾದಿಂದ ಮಂಗಳೂರು ತತ್ತರ; ಇಂದು ಮೂವರು ಸಾವು