Select Your Language

Notifications

webdunia
webdunia
webdunia
webdunia

ಹೊಸ ಲಾಕ್ ಡೌನ್ ಕುರಿತು ಇಂದು ಸಭೆ ಕರೆದ ಸಿಎಂ

ಹೊಸ ಲಾಕ್ ಡೌನ್ ಕುರಿತು ಇಂದು ಸಭೆ ಕರೆದ ಸಿಎಂ
ಬೆಂಗಳೂರು , ಸೋಮವಾರ, 18 ಮೇ 2020 (10:02 IST)
Normal 0 false false false EN-US X-NONE X-NONE

ಬೆಂಗಳೂರು : ಹೊಸ ಲಾಕ್ ಡೌನ್ ಬಗ್ಗೆ ಚರ್ಚಿಸಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ.

 

ಇಂದು 11ಕ್ಕೆ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇದರಲ್ಲಿ ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಸಭೆ ಬಳಿಕ ಹೊಸ ಲಾಕ್ ಡೌನ್ ಬಗ್ಗೆ ನಿರ್ಧಾರ ಹೊರಬೀಳಲಿದೆ.
 

ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? ಯಾವುದಕ್ಕೆಲ್ಲಾ ರಿಲೀಫ್ ಸಿಗುತ್ತೆ, ಬಸ್, ಆಟೋ  ಹಾಗೂ ಅಂತರ್ ರಾಜ್ಯ ಬಸ್ ಸಂಚಾರ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯಡಿಯೂರಪ್ಪ ಇಂದು ಮಾಡಲಿರುವ ಒಂದು ಆದೇಶದ ಮೇಲೆ ಸಾವಿರಾರು ಜನರ ಭವಿಷ್ಯವಿದೆ!