Webdunia - Bharat's app for daily news and videos

Install App

ಹೂ ಮಾರುವ ಬಾಲಕಿಯ ನೆರವಿಗೆ ಮುಂದಾದ ಸಿಎಂ

Webdunia
ಗುರುವಾರ, 27 ಸೆಪ್ಟಂಬರ್ 2018 (17:29 IST)
ಮಾರ್ಗ ಮಧ್ಯೆ ಕಾರು ನಿಲ್ಲಿಸಿ ರಸ್ತೆ ಬದಿ ಹೂ ಮಾರುತ್ತಿದ್ದ ಪುಟ್ಟ ಬಾಲಕಿಯನ್ನು ಮಾತನಾಡಿಸಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊಟ್ಟ ಭರವಸೆಯಂತೆ ಬಾಲಕಿಯ ನೆರವಿಗೆ ಮುಂದಾಗಿದ್ದಾರೆ.

ಮಂಡ್ಯ ಜಿಲ್ಲಾ ಅಭಿವೃದ್ಧಿ ವಿಚಾರವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಮಂಡ್ಯಕ್ಕೆ ಆಗಮಿಸಿದ್ದ ಸಿಎಂ ಹೆಚ್ಡಿಕೆ, ಕೆಲಹೊತ್ತು ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಜನರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಾಲಕಿ ಶಬಾಬ್ ತಾಜ್ ಳನ್ನು ತನ್ನ ಬಳಿ ಕರೆಸಿಕೊಂಡು ಯೋಗಕ್ಷೇಮ ವಿಚಾರಿಸಿದ ಸಿಎಂ, ಬಾಲಕಿಯ ವಿದ್ಯಾಭ್ಯಾಸದ ಸಂಪೂರ್ಣ ಜವಬ್ದಾರಿ ಹೊರುವುದಾಗಿ ಹೇಳಿದರು. ಆಕೆಯ ಕುಟುಂಬಕ್ಕೆ ನಿವೇಶನ ನೀಡೋದರ ಜೊತೆಗೆ ಆರ್ಥಿವಾಗಿ ನೆರವು ನೀಡುವ ಭರವಸೆ ನೀಡಿದ್ದಾರೆ.

ಇನ್ನೂ ಸಿಎಂ ಕುಮಾರಸ್ವಾಮಿ ಮಾತುಗಳಿಂದ ಸಂತಸಗೊಂಡಿರುವ ಬಾಲಕಿ ಶಬಾಬ್ ತಾಯಿ ಮಸೂದ ಬಾನು, ಸಿಎಂ‌ ಅವ್ರು ನಮಗೆ ಮನೆ ನೀಡುವ ಭರವಸೆ ನೀಡಿದ್ದು ಖುಷಿ ತಂದಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments