Webdunia - Bharat's app for daily news and videos

Install App

ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಕೈಗೊಂಡ ಸಿಎಂ

Webdunia
ಭಾನುವಾರ, 15 ಮಾರ್ಚ್ 2020 (09:42 IST)
ಬೆಂಗಳೂರು : ಕೊರೊನಾ ಸೋಂಕಿನ ಭೀತಿ ಹಿನ್ನಲೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡುವಂತೆ ಆದೇಶಿಸಿದ ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಬೆಳೆಸಲಿದ್ದಾರೆ.


ಕೊರೊನಾ ವೈರಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ ಎಲ್ಲಾ ಸಭೆ ಸಮಾರಂಭ ರದ್ದು ಮಾಡಿದ್ದು, ಮಾಲ್, ಸರ್ಕಾರಿ ಕಚೇರಿಗಳು, ಶಾಲಾಕಾಲೇಜುಗಳನ್ನು ಬಂದ್ ಮಾಡಿಸಿದೆ.


ಈ ನಡುವೆ ಸಿಎಂ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ  ಅವರ ಮಗಳ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಹುಬ್ಬಳ್ಳಿಗೆ ತೆರಳಿ ಅಲ್ಲಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿ ಬಳಿಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments