Webdunia - Bharat's app for daily news and videos

Install App

ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಸಿಎಂ

Webdunia
ಮಂಗಳವಾರ, 24 ಅಕ್ಟೋಬರ್ 2023 (09:27 IST)
ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ರು. ಬೆಳಗ್ಗೆ 8:30 ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಮಠದಲ್ಲಿ ತಿಂಡಿ ಸವಿದ್ರು. ಅಲ್ಲಿಂದ ನೇರವಾಗಿ ಬೆಳಗ್ಗೆ 11 ಗಂಟೆಗೆ ಲಲಿತ ಮಹಲ್ ಪ್ಯಾಲೇಸ್‌ಗೆ ಸಿದ್ದರಾಮಯ್ಯ ತೆರಳಲಿದ್ದಾರೆ.

ಲಲಿತ ಮಹಲ್ ಪ್ಯಾಲೇಸ್‌ನಿಂದ ಸಚಿವರ ಹಾಗೂ ಗಣ್ಯರ ಜೊತೆ ಅರಮನೆಗೆ ಪಯಣ ಬೆಳೆಸಲಿದ್ದಾರೆ. ಮಧ್ಯಾಹ್ನ 1.46 ರಿಂದ 2.08 ರ ಶುಭಲಘ್ನದಲ್ಲಿ ಅರಮನೆಯ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸಲಿದ್ದಾರೆ. ನಂತರ ವಿಶ್ವವಿಖ್ಯಾತ ಅಂಬಾರಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಂಜೆ 4.40 ರಿಂದ 5 ಗಂಟೆಗೆ ಸಲ್ಲುವ ಶುಭ ಮೀನಾ ಲಘ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿಗೆ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments