Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಕ್ರಮ ಕೈಗೊಳ್ತಾರಾ: ಭಾರೀ ಗೋಲ್ ಮಾಲ್

Webdunia
ಭಾನುವಾರ, 1 ಸೆಪ್ಟಂಬರ್ 2019 (18:52 IST)
ಎಡದಂಡೆ ನಾಲಾ ಕಾಮಗಾರಿಯಲ್ಲಿ ಭಾರೀ ಗೋಲ್ ಮಾಲ್ ನಡೆದಿದ್ದು, ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬರುತ್ತಿದೆ.

ಮಂಡ್ಯ ಜಿಲ್ಲೆಯ ಹೇಮಾವತಿ ಎಡದಂಡೆ ನಾಲಾ ಕಾಮಗಾರಿಯಲ್ಲಿ ಭಾರೀ ಗೋಲ್ ಮಾಲ್ ನಡೆದಿರೋ ಶಂಕೆ ವ್ಯಕ್ತವಾಗಿದೆ.
ಕಳಪೆ ಕೆಲಸ ನಡೆಸಿ ಸರ್ಕಾರದ ಹಣವನ್ನು ಕೊಳ್ಳೆ ಹೊಡೆದಿರುವ ಉಪ್ಪಾರ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತು ಮಾಡುವಂತೆ ಮಾಜಿ ಶಾಸಕ ಡಾ.ನಾರಾಯಣಗೌಡ ಆಗ್ರಹ ಮಾಡಿದ್ದಾರೆ.

ಕಳಪೆ ಕಾಮಗಾರಿ ನಡೆಸಿ ಕೋಟ್ಯಾಂತರ ರೂಪಾಯಿ ಹಣ ಗುಳುಂ ಮಾಡಿರುವ ಎಂಜಿನಿಯರ್ ಗಳು ಮತ್ತು ಗುತ್ತಿಗೆದಾರರು. ಗುಣಮಟ್ಟದ ಕಾಮಗಾರಿ ನಡೆಸದೇ ಕಳಪೆ ಗುಣಮಟ್ಟದ ಕಾಮಗಾರಿ ನಡೆಸಿ  400ಕೋಟಿ ರೂಪಾಯಿಗಳಿಗೂ ಹೆಚ್ಚಿನ ಹಣವನ್ನು ಗುತ್ತಿಗೆದಾರ ನುಂಗಿಹಾಕಿದ್ದಾರೆ ಎಂದು ದೂರಿದ್ದಾರೆ.

ಈ ಹಿಂದೆ ಕೃಷ್ಣರಾಜಪೇಟೆ ನಂ.3 ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಪ್ರಭಾರದಲ್ಲಿದ್ದ ಚನ್ನರಾಯಪಟ್ಟಣ ಸೂಪರಿಂಟೆಂಡೆಂಟ್ ಎಂಜಿನಿಯರ್ ಮೋಹನರಾಜ ಅರಸ್ ಹಗರಣದ ಸೂತ್ರಧಾರಿಯಾಗಿದ್ದಾರೆ.

800ಕೋಟಿ ರೂಪಾಯಿಗಳ ವೆಚ್ಚದ ನಾಲಾ ಆಧುನೀಕರಣ ಕಾಮಗಾರಿ ಗುತ್ತಿಗೆಯನ್ನು ಪಡೆದಿರುವ ಉಪ್ಪಾರ್ ಕಂಪನಿಯೇ ಅಧಿಕಾರಿಗಳನ್ನು ಒಳಹಾಕಿಕೊಂಡು ಕಳಪೆ ಕಾಮಗಾರಿ ನಡೆಸಿ ಹಗರಣ ನಡೆಸಿರುವ ಬಗ್ಗೆ ಸ್ಥಳೀಯ ರೈತಮುಖಂಡರು ಮತ್ತು ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments