Webdunia - Bharat's app for daily news and videos

Install App

ಭಾರೀ ಕುತೂಹಲಕ್ಕೆ ಕಾರಣವಾಗಿದೆ ಸಿಎಂ ಯಡಿಯೂರಪ್ಪ -ಬಿ.ಎಲ್. ಸಂತೋಷ ಭೇಟಿ

Webdunia
ಸೋಮವಾರ, 16 ಡಿಸೆಂಬರ್ 2019 (10:56 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಇಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.



ಇಂದು ಬೆಳಿಗ್ಗೆ ಧವಳಗಿರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾದ ಬಿ.ಎಲ್. ಸಂತೋಷ ಅವರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಉಪಚುನಾವಣೆಯ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ನಡೆದ ಇವರ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.


ಸಚಿವ ಸಂಪುಟ ವಿಸ್ತರಣೆ ಹೊಸ್ತಿಲಲ್ಲೇ ಬಿಎಸ್ ವೈ-ಸಂತೋಷ್ ಅವರ ಭೇಟಿಯಾಗಿದ್ದು,  ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಿರೋ ‍ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments