Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕನ ಬೆವರಿಳಿಸಿದ ಸಿಎಂ ಯಡಿಯೂರಪ್ಪ

Webdunia
ಸೋಮವಾರ, 20 ಏಪ್ರಿಲ್ 2020 (15:51 IST)
ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಕೆಂಡಾಮಂಡಲರಾಗಿದ್ದಾರೆ.

ಪಾದರಾಯನಪುರ ಗಲಭೆ ನನಗೆ ಹೇಳದೇ ಹೋಗಿದ್ದಕ್ಕೆ ಆಗಿದ್ದು ಅಂತ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಜಮೀರ್ ಅಹ್ಮದ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ಸರಕಾರ ತನ್ನ ಕೆಲಸವನ್ನು ಮಾಡುತ್ತದೆ. ಎಲ್ಲಿ ಹೋಗಬೇಕು ಏನು ಮಾಡಬೇಕು ಅನ್ನೋದು ಸರಕಾರಕ್ಕೆ ಗೊತ್ತಿದೆ. ಇದನ್ನೆಲ್ಲಾ ಕೇಳೋಕೆ ಜಮೀರ್ ಯಾರು? ಎಂದು ಸಿಎಂ ಕಿಡಿಕಾರಿದ್ದಾರೆ.

ಜಮೀರ್ ವರ್ತನೆ ನೋಡಿದ್ರೆ ಗಲಭೆಗೆ ಅವರೇ ಕುಮ್ಮಕ್ಕು ನೀಡಿದ್ದಾರೆ ಅಂತ ತಿಳಿದುಕೊಳ್ಳಬೇಕಾ? ಜನಪ್ರತಿನಿಧಿಯೇ ಈ ಥರ ಹೇಳಿಕೆ ಕೊಡೋದು ಸರಿಯಲ್ಲ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments