Daily Horoscope

Select Your Language

Notifications

webdunia
webdunia
webdunia
webdunia

ಬರ್ತ್ ಡೇ ದಿನ ಕಾವೇರಿಗೆ ಎಂಟ್ರಿ ಕೊಟ್ಟ ಸಿಎಂ ಯಡಿಯೂರಪ್ಪ

ಬಿ.ಎಸ್.ಯಡಿಯೂರಪ್ಪ
ತಮ್ಮ ಜನುಮದಿನದಂದೇ ಕಾವೇರಿ ನಿವಾಸಕ್ಕೆ ತಮ್ಮ ವಾಸ್ತವ್ಯವನ್ನು ಸಿಎಂ ಬದಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 78ನೇ ಜನ್ಮದಿನದ ಶುಭ ದಿನದಂದೇ ತಮ್ಮ ವಾಸ್ತವ್ಯವನ್ನು ಅಧಿಕೃತವಾಗಿ ಕಾವೇರಿಗೆ ಬದಲಾವಣೆ ಮಾಡಿದ್ದಾರೆ.

ಪೂಜೆ, ವಿಶೇಷ ಹೋಮ, ಹವನ ಸೇರಿದಂತೆ ಧಾರ್ಮಿಕ ಹಾಗೂ ಪೂಜಾ ವಿಧಿ ವಿಧಾನಗಳು ಕಾವೇರಿಯಲ್ಲಿ ಬೆಳಗ್ಗೆಯೇ ನಡೆದವು.

ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಪಕ್ಷದ ಮುಖಂಡರೊಂದಿಗೆ ಸಿಎಂ ಕಾವೇರಿ ನಿವಾಸದಲ್ಲೇ ಉಪಹಾರ ಸೇವನೆ ಮಾಡಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಮಗಳಿಗೆ ಕೈ ಕೊಟ್ಟು ಎರಡನೇ ಮದುವೆಗೆ ಮುಂದಾದ ಅಳಿಯ : ಮದುವೆ ಕ್ಯಾನ್ಸಲ್ ಮಾಡಿಸಿದ ಅತ್ತೆ