ಬರ್ತ್ ಡೇ ದಿನ ಕಾವೇರಿಗೆ ಎಂಟ್ರಿ ಕೊಟ್ಟ ಸಿಎಂ ಯಡಿಯೂರಪ್ಪ

Webdunia
ಗುರುವಾರ, 27 ಫೆಬ್ರವರಿ 2020 (15:30 IST)
ತಮ್ಮ ಜನುಮದಿನದಂದೇ ಕಾವೇರಿ ನಿವಾಸಕ್ಕೆ ತಮ್ಮ ವಾಸ್ತವ್ಯವನ್ನು ಸಿಎಂ ಬದಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 78ನೇ ಜನ್ಮದಿನದ ಶುಭ ದಿನದಂದೇ ತಮ್ಮ ವಾಸ್ತವ್ಯವನ್ನು ಅಧಿಕೃತವಾಗಿ ಕಾವೇರಿಗೆ ಬದಲಾವಣೆ ಮಾಡಿದ್ದಾರೆ.

ಪೂಜೆ, ವಿಶೇಷ ಹೋಮ, ಹವನ ಸೇರಿದಂತೆ ಧಾರ್ಮಿಕ ಹಾಗೂ ಪೂಜಾ ವಿಧಿ ವಿಧಾನಗಳು ಕಾವೇರಿಯಲ್ಲಿ ಬೆಳಗ್ಗೆಯೇ ನಡೆದವು.

ಸಚಿವ ಸಂಪುಟದ ಸದಸ್ಯರು, ಶಾಸಕರು ಹಾಗೂ ಪಕ್ಷದ ಮುಖಂಡರೊಂದಿಗೆ ಸಿಎಂ ಕಾವೇರಿ ನಿವಾಸದಲ್ಲೇ ಉಪಹಾರ ಸೇವನೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments