Webdunia - Bharat's app for daily news and videos

Install App

ಡಿಸಿಎಂ ಲಕ್ಷ್ಮಣ್ ಸವದಿ ಮೇಲೆ ಫುಲ್ ಗರಂ ಆದ ಸಿಎಂ ಯಡಿಯೂರಪ್ಪ. ಕಾರಣವೇನು ಗೊತ್ತಾ?

Webdunia
ಬುಧವಾರ, 16 ಅಕ್ಟೋಬರ್ 2019 (10:48 IST)
ಬೆಂಗಳೂರು : ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಲು ಸಿದ್ದರಾದ ಸಿಎಂ ಯಡಿಯೂರಪ್ಪ ಅವರ  ಹೆಲಿಕಾಪ್ಟರ್ ಪ್ರಯಾಣ ರದ್ದಾಗಿದ್ದಕ್ಕೆ ಸಿಎಂ ಪುಲ್ ಗರಂ ಆಗಿದ್ದಾರೆ.




ಇಂದಿನಿಂದ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿಯಲು ಹೊರಟ ಸಿಎಂ ಯಡಿಯೂರಪ್ಪ ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ತೆರಳಬೇಕಿತ್ತು. ಅದಕ್ಕಾಗಿ  ಬೆಳಿಗ್ಗೆ 8.50ಕ್ಕೆ ಅವರ ಹೆಲಿಕಾಪ್ಟರ್ ಪ್ರಯಾಣ ನಿಗದಿಯಾಗಿತ್ತು. ಆದರೆ ಹೆಲಿಕಾಪ್ಟರ್ ಪ್ರಯಾಣ ರದ್ದಾಗಿದ್ದಕ್ಕೆ ಸಿಎಂ ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ್ ಸವದಿ ಮೇಲೆ ಪುಲ್ ಗರಂ ಆಗಿದ್ದಾರೆ ಎನ್ನಲಾಗಿದೆ.


ಮಹಾರಾಷ್ಟ್ರ ಚುನಾವಣಾ ಉಸ್ತುವಾರಿಯನ್ನು ಡಿಸಿಎಂ ಲಕ್ಷ್ಮಣ್ ಸವದಿ ವಹಿಸಿಕೊಂಡ ಹಿನ್ನಲೆಯಲ್ಲಿ ಮತ್ತೊಂದು ಹೆಲಿಕಾಪ್ಟರ್ ವ್ಯವಸ್ಥೆ ಮಾಡದಿದದ್ದಕ್ಕೆ ಡಿಸಿಎಂ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments