Webdunia - Bharat's app for daily news and videos

Install App

ಡಿಸಿಎಂ ಲಕ್ಷ್ಮಣ್ ಸವದಿ ಮೇಲೆ ಫುಲ್ ಗರಂ ಆದ ಸಿಎಂ ಯಡಿಯೂರಪ್ಪ. ಕಾರಣವೇನು ಗೊತ್ತಾ?

Webdunia
ಬುಧವಾರ, 16 ಅಕ್ಟೋಬರ್ 2019 (10:48 IST)
ಬೆಂಗಳೂರು : ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಲು ಸಿದ್ದರಾದ ಸಿಎಂ ಯಡಿಯೂರಪ್ಪ ಅವರ  ಹೆಲಿಕಾಪ್ಟರ್ ಪ್ರಯಾಣ ರದ್ದಾಗಿದ್ದಕ್ಕೆ ಸಿಎಂ ಪುಲ್ ಗರಂ ಆಗಿದ್ದಾರೆ.




ಇಂದಿನಿಂದ ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿಯಲು ಹೊರಟ ಸಿಎಂ ಯಡಿಯೂರಪ್ಪ ಇಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ತೆರಳಬೇಕಿತ್ತು. ಅದಕ್ಕಾಗಿ  ಬೆಳಿಗ್ಗೆ 8.50ಕ್ಕೆ ಅವರ ಹೆಲಿಕಾಪ್ಟರ್ ಪ್ರಯಾಣ ನಿಗದಿಯಾಗಿತ್ತು. ಆದರೆ ಹೆಲಿಕಾಪ್ಟರ್ ಪ್ರಯಾಣ ರದ್ದಾಗಿದ್ದಕ್ಕೆ ಸಿಎಂ ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ್ ಸವದಿ ಮೇಲೆ ಪುಲ್ ಗರಂ ಆಗಿದ್ದಾರೆ ಎನ್ನಲಾಗಿದೆ.


ಮಹಾರಾಷ್ಟ್ರ ಚುನಾವಣಾ ಉಸ್ತುವಾರಿಯನ್ನು ಡಿಸಿಎಂ ಲಕ್ಷ್ಮಣ್ ಸವದಿ ವಹಿಸಿಕೊಂಡ ಹಿನ್ನಲೆಯಲ್ಲಿ ಮತ್ತೊಂದು ಹೆಲಿಕಾಪ್ಟರ್ ವ್ಯವಸ್ಥೆ ಮಾಡದಿದದ್ದಕ್ಕೆ ಡಿಸಿಎಂ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಮಹೇಶ್ ಶೆಟ್ಟಿ ವಿರುದ್ಧ ದಾಖಲಾಯಿತು ಮತ್ತೊಂದು ಪ್ರಕರಣ

ಹಾವೇರಿ, ಅಡುಗೆ ಮಾಡುವಾಗ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

ಕಷ್ಟ ಹೇಳಲು ಬಂದ ಪ್ರವಾಹ ಸಂತ್ರಸ್ತೆಗೆ ತನ್ನ ಅಳಲು ತೋಡಿಕೊಂಡ ಸಂಸದೆ ಕಂಗನಾ

ಬೆಂಗಳೂರು, ಬ್ಯಾಂಕಾಂಕ್‌ ಟ್ರಿಪ್ ಪ್ಲಾನ್ ಮಾಡುತ್ತಿರುವ ಪ್ರಯಾಣಿಕರಿಗೆ ಏರ್‌ ಇಂಡಿಯಾದಿಂದ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments