ಸಿಎಂ ಯಡಿಯೂರಪ್ಪಗೆ ಹಾವು ಬೆನ್ನು ಹತ್ತಿದ್ಯಾಕೆ

Webdunia
ಬುಧವಾರ, 18 ಡಿಸೆಂಬರ್ 2019 (16:41 IST)
ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಾವಿನ ಕಾಟ ಶುರುವಾಗಿದೆಯಾ? ಇಂಥದ್ದೊಂದು ಅನುಮಾನಕ್ಕೆ ಇದೀಗ ಪುಷ್ಠಿ ನೀಡುವಂತ ಘಟನೆ ನಡೆದಿದೆ.
 

ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಬ್ಬಳ್ಳಿಗೆ ಬರುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ರಾಜ್ಯದ ಸಿ‌ ಎಮ್ ಬರ್ತಿದ್ದಾರೆ ಎಂದರೆ ಸ್ಟೇಜ್ ದೊಡ್ಡಮಟ್ಟದಲ್ಲಿ ತಯಾರಿ ನಡೆಯುತ್ತಿತ್ತು. ಆದರೆ ಅಲ್ಲಿ ಭಯ ಹುಟ್ಟಿಸುರ ಉರಗ ಕಂಡುಬಂದಿದೆ.
 

ಹುಬ್ಬಳ್ಳಿ ನಗರದ ರಾಜ್ಯ ಹೆದ್ದಾರಿ - 73ರ ಶ್ರೀ ಕಾಡಸಿದ್ದೇಶ್ವರ ಕಾಲೇಜಿನಿಂದ ತೋಳನಕೆರೆಯವರೆಗೆ ನಿರ್ಮಿಸಲಾಗಿರುವ ಟೆಂಡರ್ SURE ರಸ್ತೆಯನ್ನು  ಮುಖ್ಯಮಂತ್ರಿ ಯಡಿಯೂರಪ್ಪನವರು ಲೋಕಾರ್ಪಣೆ ಮಾಡಿದ್ರು.

ಚೇತನಾ ಕಾಲೇಜ್ ಹತ್ತಿರದ ಮೈದಾನಲ್ಲಿ ಬೃಹತ್ ಆಕಾರದಲ್ಲಿ ಸ್ಟೇಜ್ ಮಾಡುತ್ತಿರುವ ಸಂದರ್ಭದಲ್ಲಿ ಒಂದು ಟೇಬಲ್ ದಲ್ಲಿ ಕೆರೆ ಹಾವು ಕಂಡು ಬಂದಿದೆ. ಸ್ನೇಕ್ ಸಂಗಮೇಶ ಅವರನ್ನು ಕರೆಯಿಸಿ ಆ ಹಾವನ್ನು ಹಿಡಿಸಲಾಗಿದೆ. ಆ ಮೂಲಕ ಸಿಎಂಗೆ ಹಾವಿನ ಕಾಟ ಶುರುವಾಯಿತಾ ಅಂತ ಮಾತನಾಡಿಕೊಳ್ಳುತ್ತಿರೋದು, ಚರ್ಚೆ ನಡೆದಿರೋದು ಕಂಡುಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments