Webdunia - Bharat's app for daily news and videos

Install App

ಅಸಮಾಧಾನಗೊಂಡ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

Webdunia
ಬುಧವಾರ, 28 ಆಗಸ್ಟ್ 2019 (13:05 IST)
ಬೆಂಗಳೂರು : ಸರ್ಕಾರದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.




ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರಾದ ತಿಪ್ಪಾರೇಡ್ಡಿ, ಗೂಳಿಹಟ್ಟಿ ಶೇಖರ್ ಹಾಗೂ ರಾಜೀವ್ ಅವರು ಬಿಜೆಪಿ ಸರ್ಕಾರ ಹಾಗೂ ಹೈಕಮಾಂಡ್ ವಿರುದ್ಧ ಬಹಿರಂಗವಾಗಿ  ಅಸಮಾಧಾನ ಹೊರಹಾಕುತ್ತಿದ್ದು, ಈ ವಿಚಾರ ತಿಳಿದ ಸಿಎಂ ಯಡಿಯೂರಪ್ಪ ಈ ಮೂವರು ಶಾಸಕರನ್ನು ತಮ್ಮ ನಿವಾಸಕ್ಕೆ ಇಂದು ಕರೆಸಿಕೊಂಡು ತಿಳಿ ಹೇಳಿದ್ದಾರೆ.


‘ನೀವು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದೀರಿ. ಈ ಮೂಲಕ ಹೈಕಮಾಂಡ್ ಕೆಂಗಣ್ಣಿಗೆ ಗುರಿ ಆಗುತ್ತಿದ್ದೀರಿ. ಸಂಪುಟ ವಿಸ್ತರಣೆ ಇನ್ನೂ ಬಾಕಿ ಇದೆ. ಎಚ್ಚರಿಕೆಯಿಂದ ಇರಬೇಕು. ಬಹಿರಂಗವಾಗಿ ಹೇಳಿಕೆ ನೀಡುವುದನ್ನು ಹೈಕಮಾಂಡ್ ಸಹಿಸುವುದಿಲ್ಲ. ಇದರಿಂದ ಗಂಭೀರ ಪರಿಣಾಮ ಎದುರಿಸಬೇಕಾಗಬಹುದು  ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments