Select Your Language

Notifications

webdunia
webdunia
webdunia
webdunia

ಸುಪ್ರೀಂ ತೀರ್ಪಿನಿಂದ ಸಂತಸಗೊಂಡ ಸಿಎಂ ಯಡಿಯೂರಪ್ಪ

ಸುಪ್ರೀಂ ತೀರ್ಪಿನಿಂದ ಸಂತಸಗೊಂಡ ಸಿಎಂ ಯಡಿಯೂರಪ್ಪ
ಬೆಂಗಳೂರು , ಬುಧವಾರ, 13 ನವೆಂಬರ್ 2019 (12:14 IST)
ಬೆಂಗಳೂರು: ಶಾಸಕರ ಅನರ್ಹತೆ ಪ್ರಕರಣದ ಬಗ್ಗೆ ಸುಪ್ರೀಂ ತೀರ್ಪು ಪ್ರಕಟವಾದ  ಹಿನ್ನಲೆ ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಸಂತಸದಿಂದ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ  ಸಿಎಂ, ಸುಪ್ರೀಂ ತೀರ್ಪಿಗೆ ಇಡೀ ದೇಶವೇ ಕಾಯುತ್ತಿತ್ತು. ಕುತಂತ್ರದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು. ಆದ್ರೆ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ನಾಳೆಯಿಂದಲ್ಲೇ ಉಪಚುನಾವಣೆ ಗೆಲುವಿಗೆ ಯತ್ನಿಸುತ್ತೇವೆ. ಉಪಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿದಿರುವುದು ಖುಷಿ ತಂದಿದೆ- ರಮೇಶ್ ಕುಮಾರ್