Webdunia - Bharat's app for daily news and videos

Install App

ಆ ಕಂಟಕ ದೂರ ಮಾಡೋಕೆ ಮನೆಯಲ್ಲೇ ಹೋಮ ನಡೆಸಿದ ಯಡಿಯೂರಪ್ಪ

Webdunia
ಭಾನುವಾರ, 15 ಡಿಸೆಂಬರ್ 2019 (15:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸದಲ್ಲಿ ವಿಶೇಷ ಹೋಮ ನಡೆದಿರೋದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲ್ಲೋ ಮೂಲಕ ದಿಗ್ವಿಜಯ ದಾಖಲು ಮಾಡಿತ್ತು. ಆ ಮೂಲಕ ಸರಕಾರ ಮುಂದಿನ ಮೂರುವರೆ ವರ್ಷ ಸುಭದ್ರ ಹಾಗೂ ಆಡಳಿತ ನಡೆಸೋದ್ರಲ್ಲಿ ಇಲ್ಲವೇ ಜೀವನದಲ್ಲಿ ಅಡ್ಡಿ, ತೊಂದರೆಗಳು ಬರಬಾರದು ಅಂತ ಹೋಮ, ಹವನ ನಡೆಸಿರೋದು ಚರ್ಚೆಗೆ ಕಾರಣವಾಗುತ್ತಿದೆ.

ಸುದರ್ಶನ ನರಸಿಂಹ ಹೋಮವನ್ನು ಸಿಎಂ ನಿವಾಸದಲ್ಲಿ ನಡೆಸಲಾಗಿದೆ.

ತಮ್ಮ ಕುಟುಂಬಕ್ಕೆ ಹಾಗೂ ರಾಜಕಾರಣದಲ್ಲಿ ವಿರೋಧಗಳು ಬರದಂತೆ ತಡೆಯಲು ದೇವರು ಹಾಗೂ ಹೋಮದ ಮೊರೆ ಹೋಗಿದ್ದಾರೆ ಸಿಎಂ ಎನ್ನಲಾಗ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments