ಆ ಕಂಟಕ ದೂರ ಮಾಡೋಕೆ ಮನೆಯಲ್ಲೇ ಹೋಮ ನಡೆಸಿದ ಯಡಿಯೂರಪ್ಪ

Webdunia
ಭಾನುವಾರ, 15 ಡಿಸೆಂಬರ್ 2019 (15:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸದಲ್ಲಿ ವಿಶೇಷ ಹೋಮ ನಡೆದಿರೋದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲ್ಲೋ ಮೂಲಕ ದಿಗ್ವಿಜಯ ದಾಖಲು ಮಾಡಿತ್ತು. ಆ ಮೂಲಕ ಸರಕಾರ ಮುಂದಿನ ಮೂರುವರೆ ವರ್ಷ ಸುಭದ್ರ ಹಾಗೂ ಆಡಳಿತ ನಡೆಸೋದ್ರಲ್ಲಿ ಇಲ್ಲವೇ ಜೀವನದಲ್ಲಿ ಅಡ್ಡಿ, ತೊಂದರೆಗಳು ಬರಬಾರದು ಅಂತ ಹೋಮ, ಹವನ ನಡೆಸಿರೋದು ಚರ್ಚೆಗೆ ಕಾರಣವಾಗುತ್ತಿದೆ.

ಸುದರ್ಶನ ನರಸಿಂಹ ಹೋಮವನ್ನು ಸಿಎಂ ನಿವಾಸದಲ್ಲಿ ನಡೆಸಲಾಗಿದೆ.

ತಮ್ಮ ಕುಟುಂಬಕ್ಕೆ ಹಾಗೂ ರಾಜಕಾರಣದಲ್ಲಿ ವಿರೋಧಗಳು ಬರದಂತೆ ತಡೆಯಲು ದೇವರು ಹಾಗೂ ಹೋಮದ ಮೊರೆ ಹೋಗಿದ್ದಾರೆ ಸಿಎಂ ಎನ್ನಲಾಗ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಕೋಟಿ ರೂ ಖರ್ಚು ಮಾಡಿ ರಸ್ತೆ ಮಾಡಿದ್ದು ದನ ಸಾಕೋದಿಕ್ಕಾ... ಶಾಸಕ ರವಿ ಸುಬ್ರಹ್ಮಣ್ಯ ರೋಷಾವೇಷ Video

ಮತಪಟ್ಟಿ ಪರಿಷ್ಕರಣೆಯ ಮತ್ತೊಂದು ಕರ್ಮಕಾಂಡ ಬಯಲು: ಸಾರಾ ಮಹೇಶ್ ಗಂಭೀರ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments