Webdunia - Bharat's app for daily news and videos

Install App

ಆ ಕಂಟಕ ದೂರ ಮಾಡೋಕೆ ಮನೆಯಲ್ಲೇ ಹೋಮ ನಡೆಸಿದ ಯಡಿಯೂರಪ್ಪ

Webdunia
ಭಾನುವಾರ, 15 ಡಿಸೆಂಬರ್ 2019 (15:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸದಲ್ಲಿ ವಿಶೇಷ ಹೋಮ ನಡೆದಿರೋದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲ್ಲೋ ಮೂಲಕ ದಿಗ್ವಿಜಯ ದಾಖಲು ಮಾಡಿತ್ತು. ಆ ಮೂಲಕ ಸರಕಾರ ಮುಂದಿನ ಮೂರುವರೆ ವರ್ಷ ಸುಭದ್ರ ಹಾಗೂ ಆಡಳಿತ ನಡೆಸೋದ್ರಲ್ಲಿ ಇಲ್ಲವೇ ಜೀವನದಲ್ಲಿ ಅಡ್ಡಿ, ತೊಂದರೆಗಳು ಬರಬಾರದು ಅಂತ ಹೋಮ, ಹವನ ನಡೆಸಿರೋದು ಚರ್ಚೆಗೆ ಕಾರಣವಾಗುತ್ತಿದೆ.

ಸುದರ್ಶನ ನರಸಿಂಹ ಹೋಮವನ್ನು ಸಿಎಂ ನಿವಾಸದಲ್ಲಿ ನಡೆಸಲಾಗಿದೆ.

ತಮ್ಮ ಕುಟುಂಬಕ್ಕೆ ಹಾಗೂ ರಾಜಕಾರಣದಲ್ಲಿ ವಿರೋಧಗಳು ಬರದಂತೆ ತಡೆಯಲು ದೇವರು ಹಾಗೂ ಹೋಮದ ಮೊರೆ ಹೋಗಿದ್ದಾರೆ ಸಿಎಂ ಎನ್ನಲಾಗ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments