ಆ ಕಂಟಕ ದೂರ ಮಾಡೋಕೆ ಮನೆಯಲ್ಲೇ ಹೋಮ ನಡೆಸಿದ ಯಡಿಯೂರಪ್ಪ

Webdunia
ಭಾನುವಾರ, 15 ಡಿಸೆಂಬರ್ 2019 (15:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸದಲ್ಲಿ ವಿಶೇಷ ಹೋಮ ನಡೆದಿರೋದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ಬೈ ಎಲೆಕ್ಷನ್ ನಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲ್ಲೋ ಮೂಲಕ ದಿಗ್ವಿಜಯ ದಾಖಲು ಮಾಡಿತ್ತು. ಆ ಮೂಲಕ ಸರಕಾರ ಮುಂದಿನ ಮೂರುವರೆ ವರ್ಷ ಸುಭದ್ರ ಹಾಗೂ ಆಡಳಿತ ನಡೆಸೋದ್ರಲ್ಲಿ ಇಲ್ಲವೇ ಜೀವನದಲ್ಲಿ ಅಡ್ಡಿ, ತೊಂದರೆಗಳು ಬರಬಾರದು ಅಂತ ಹೋಮ, ಹವನ ನಡೆಸಿರೋದು ಚರ್ಚೆಗೆ ಕಾರಣವಾಗುತ್ತಿದೆ.

ಸುದರ್ಶನ ನರಸಿಂಹ ಹೋಮವನ್ನು ಸಿಎಂ ನಿವಾಸದಲ್ಲಿ ನಡೆಸಲಾಗಿದೆ.

ತಮ್ಮ ಕುಟುಂಬಕ್ಕೆ ಹಾಗೂ ರಾಜಕಾರಣದಲ್ಲಿ ವಿರೋಧಗಳು ಬರದಂತೆ ತಡೆಯಲು ದೇವರು ಹಾಗೂ ಹೋಮದ ಮೊರೆ ಹೋಗಿದ್ದಾರೆ ಸಿಎಂ ಎನ್ನಲಾಗ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments