Webdunia - Bharat's app for daily news and videos

Install App

ಕರ್ತವ್ಯ ನಿರತ ಡಿಸಿಪಿಗೆ ಸಿಎಂ ಸೋದರಳಿಯನಿಂದ ಬೆದರಿಕೆ

Webdunia
ಗುರುವಾರ, 29 ಆಗಸ್ಟ್ 2019 (13:27 IST)
ಮೈಸೂರು : ಕರ್ತವ್ಯ ನಿರತ ಡಿಸಿಪಿಗೆ ಸಿಎಂ ಯಡಿಯೂರಪ್ಪ ಅವರ ಸೋದರಳಿಯ ವರ್ಗಾವಣೆ ಮಾಡಿಸುವುದಾಗಿ ಧಮ್ಕಿ ಹಾಕಿದ್ದಾರೆ.




ಇಂದು ಸಿಎಂ ಯಡಿಯೂರಪ್ಪ ಕೆಆರ್‍ ಎಸ್ ಜಲಾಶಯದಲ್ಲಿ ಬಾಗಿನ ಸಲ್ಲಿಸುವ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಈ ಹಿನ್ನಲೆಯಲ್ಲಿ ಸಿಎಂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿ ಸಿಎಂ ಆಗೂ ಇತರೆ ಸಚಿವರು ಪೂಜೆ ಸಲ್ಲಿಸುತ್ತಿದ್ದ ಕಾರಣಕ್ಕೆ ಭದ್ರತಾ ದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಅವರ ತಂಗಿ ಮಗ ರಾಜೇಶ್ ಹಾಗೂ ಅವರೊಟ್ಟಿಗೆ ಇದ್ದ ಕಾರ್ಯಕರ್ತರನ್ನು ಪೊಲೀಸರು ಒಳಗೆ ಬಿಟ್ಟಿರಲಿಲ್ಲ.

 

ಇದರಿಂದ ರೊಚ್ಚಿಗೆದ್ದ ರಾಜೇಶ್ ಕರ್ತವ್ಯ ನಿರತ ಡಿಸಿಪಿಗೆ ಏಕವಚನದಲ್ಲೇ ಅವಾಜ್ ಹಾಕಿ, ನೀನು ಇಲ್ಲಿಂದ ಬೇಗ ಹೋಗ್ತೀಯಾ. ನಾನು ವೈಯಕ್ತಿಕವಾಗಿ ನಿನ್ನ ವಿರುದ್ಧ ಸಿಎಂಗೆ ದೂರು ಕೊಡುತ್ತೇನೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೂ ಐಶ್ವರ್ಯಾ ಗೌಡಗೂ ಯಾವುದೇ ಸಂಬಂಧವಿಲ್ಲ: ಇಡಿ ಮುಂದೆ ಹಾಜರಾದ ಡಿಕೆ ಸುರೇಶ್‌

ಹೃದಯಾಘಾತದಿಂದ ಸಾವನ್ನಪ್ಪಿದರೆ ಮರಣೋತ್ತರ ಪರೀಕ್ಷೆ ಕಡ್ಡಾಯ

ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಹೈಕೋರ್ಟ್ ಆದೇಶ: ರಾಜ್ಯ ಸರ್ಕಾರಕ್ಕೆ ಮುಖಭಂಗ

ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು: ಇಂದು ಫುಲ್ ರೆಸ್ಟ್

ರೈಲ್ವೆ ಹಳಿ ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments