Webdunia - Bharat's app for daily news and videos

Install App

ಅಂದು ಟಿಪ್ಪು ಸುಲ್ತಾನ್ ನ ಸಾಧನೆ ಹೊಗಳಿದ ಸಿಎಂ ಯಡಿಯೂರಪ್ಪ ಬರೆದಿದ್ದ ವಾಕ್ಯಗಳು ವೈರಲ್

Webdunia
ಗುರುವಾರ, 31 ಅಕ್ಟೋಬರ್ 2019 (10:22 IST)
ಬೆಂಗಳೂರು : ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸ ಕೈಬಿಡುವ ವಿಚಾರ ರಾಜ್ಯ ಬಿಜೆಪಿ ಸರ್ಕಾರದ ನಡೆಗೆ ಪ್ರಗತಿಪರರು ವಿರೋಧ ವ್ಯಕ್ತಪಡಿಸಿದ್ದಾರೆ.


ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನನ ಇತಿಹಾಸ ಕೈಬಿಡುವ ಬಗ್ಗೆ ಚಿಂತನೆ ನಡೆಸಿವೆ. ಈ ಹಿನ್ನಲೆಯಲ್ಲಿ ಇದೀಗ ಟಿಪ್ಪು ಸುಲ್ತಾನನನ್ನು ತೆಗಳುತ್ತಿದ್ದ  ಸಿಎಂ ಯಡಿಯೂರಪ್ಪ ಕೆಲವು ವರ್ಷಗಳ  ಹಿಂದೆ ಟಿಪ್ಪು ಸುಲ್ತಾನ್ ನ ಸಾಧನೆ ಹೊಗಳಿದ್ರು ಎಂದು ಹೇಳಲಾಗಿದೆ.

 

 2012ರಲ್ಲಿ ಶ್ರೀರಂಗಪಟ್ಟಣ ಬಳಿಯ ಗುಂಬಜ್ ಗೆ ಯಡಿಯೂರಪ್ಪ ಭೇಟಿ ನೀಡಿದ್ದ  ವೇಳೆ ಸಂದರ್ಶಕರ ಪುಸ್ತಕದಲ್ಲಿ ಟಿಪ್ಪು ಕುರಿತು ಬಣ್ಣನೆ ಮಾಡಿದ್ದರು. ಅಂದು ಬಿಎಸ್ ಯಡಿಯೂರಪ್ಪ ಬರೆದಿದ್ದ ವಾಕ್ಯಗಳು ಇಂದು ವೈರಲ್  ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments