Webdunia - Bharat's app for daily news and videos

Install App

ಅಂದು ಟಿಪ್ಪು ಸುಲ್ತಾನ್ ನ ಸಾಧನೆ ಹೊಗಳಿದ ಸಿಎಂ ಯಡಿಯೂರಪ್ಪ ಬರೆದಿದ್ದ ವಾಕ್ಯಗಳು ವೈರಲ್

Webdunia
ಗುರುವಾರ, 31 ಅಕ್ಟೋಬರ್ 2019 (10:22 IST)
ಬೆಂಗಳೂರು : ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸ ಕೈಬಿಡುವ ವಿಚಾರ ರಾಜ್ಯ ಬಿಜೆಪಿ ಸರ್ಕಾರದ ನಡೆಗೆ ಪ್ರಗತಿಪರರು ವಿರೋಧ ವ್ಯಕ್ತಪಡಿಸಿದ್ದಾರೆ.


ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನನ ಇತಿಹಾಸ ಕೈಬಿಡುವ ಬಗ್ಗೆ ಚಿಂತನೆ ನಡೆಸಿವೆ. ಈ ಹಿನ್ನಲೆಯಲ್ಲಿ ಇದೀಗ ಟಿಪ್ಪು ಸುಲ್ತಾನನನ್ನು ತೆಗಳುತ್ತಿದ್ದ  ಸಿಎಂ ಯಡಿಯೂರಪ್ಪ ಕೆಲವು ವರ್ಷಗಳ  ಹಿಂದೆ ಟಿಪ್ಪು ಸುಲ್ತಾನ್ ನ ಸಾಧನೆ ಹೊಗಳಿದ್ರು ಎಂದು ಹೇಳಲಾಗಿದೆ.

 

 2012ರಲ್ಲಿ ಶ್ರೀರಂಗಪಟ್ಟಣ ಬಳಿಯ ಗುಂಬಜ್ ಗೆ ಯಡಿಯೂರಪ್ಪ ಭೇಟಿ ನೀಡಿದ್ದ  ವೇಳೆ ಸಂದರ್ಶಕರ ಪುಸ್ತಕದಲ್ಲಿ ಟಿಪ್ಪು ಕುರಿತು ಬಣ್ಣನೆ ಮಾಡಿದ್ದರು. ಅಂದು ಬಿಎಸ್ ಯಡಿಯೂರಪ್ಪ ಬರೆದಿದ್ದ ವಾಕ್ಯಗಳು ಇಂದು ವೈರಲ್  ಆಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments