Webdunia - Bharat's app for daily news and videos

Install App

ಮಹಾರಾಷ್ಟ್ರದೊಂದಿಗೆ ನೀರು ಬಿಡುವ ಚರ್ಚೆಯಾಗಿದೆ ಎಂದ ಸಿಎಂ ಯಡಿಯೂರಪ್ಪ

Webdunia
ಗುರುವಾರ, 17 ಅಕ್ಟೋಬರ್ 2019 (19:44 IST)
ಮಹಾರಾಷ್ಟ್ರ ಸರಕಾರದೊಂದಿಗೆ ನೀರು ಬಿಡುಗಡೆ ಮಾಡೋ ಕುರಿತು ಚರ್ಚೆ ನಡೆಸಲಾಗಿದೆ ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೇಸಿಗೆ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮಹಾರಾಷ್ಡ್ರದಿಂದ ರಾಜ್ಯದ ಕೃಷ್ಣಾ ಮತ್ತು ಭೀಮಾ ನದಿಗೆ 4 ಟಿ.ಎಂ.ಸಿ ನೀರು ಬಿಡುಗಡೆ ಮಾಡಬೇಕು. ಹೀಗಂತ ಅಲ್ಲಿನ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಕುರಿತಂತೆ ಚರ್ಚೆ ನಡೆಸಿದ್ದೇನೆ ಅಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇದಕ್ಕೆ ಬದಲಾಗಿ ರಾಜ್ಯದ ತುಬಚಿ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರದ ಬೋರಸಿ ನದಿಗೆ ನೀರಿನ ಲಭ್ಯತೆ ನೋಡಿಕೊಂಡು ಮಹಾರಾಷ್ಡ್ರಕ್ಕೆ ನೀರು ಬಿಡಲು ಆಲೋಚನೆ ನಡೆದಿದೆ. ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ. ಮಹಾರಾಷ್ಟ್ರದ ಚುನಾವಣಾ ಪ್ರಚಾರದಲ್ಲಿಯೂ ಸಹ ಇದೇ ಮಾತನ್ನು ಹೇಳಿದ್ದೇನೆ ಎಂದಿದ್ದೇನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments