Webdunia - Bharat's app for daily news and videos

Install App

ಸರಕಾರಿ ಅಧಿಕಾರಿಗಳಿಗೆ ಛಾಟಿ ಬೀಸಿದ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 13 ಡಿಸೆಂಬರ್ 2019 (14:35 IST)
ರಾಜ್ಯದ ಆಡಳಿತ ಯಂತ್ರವನ್ನು ವೇಗದಲ್ಲಿ ನಡೆಸಲು ಮುಂದಾಗಿರೋ ಸಿಎಂ, ಸರಕಾರಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ಮುಂದೆ ಸರಕಾರಿ ಕೆಲಸಗಳಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ.
ಜನರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸೋ ಕೆಲಸ ಆಗಬೇಕು. ಸರಕಾರಿ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ತರಬೇಕು ಎಂದಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೆಲಸಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಮಾಡಿಕೊಡದ ಕುರಿತು ದೂರುಗಳು ಕೇಳಿಬರುತ್ತಿವೆ ಎಂದು ಸಿಎಂ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments