Webdunia - Bharat's app for daily news and videos

Install App

ಕೊನೆಗೂ ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಳಿಸಿದ ಸಿಎಂ ಯಡಿಯೂರಪ್ಪ

Webdunia
ಭಾನುವಾರ, 18 ಆಗಸ್ಟ್ 2019 (11:01 IST)
ಬೆಂಗಳೂರು : ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿಎಸ್ ಯಡಿಯೂರಪ್ಪ ಅವರು ವಿರೋಧ ಪಕ್ಷಗಳ ಟೀಕೆಗಳ ನಡುವೆ ರಾಜ್ಯ ಸಂಪುಟ ರಚನೆ ಕಸರತ್ತು ಪೂರ್ಣಗೊಳಿಸಿದ್ದಾರೆ.




ದೆಹಲಿಯಲ್ಲಿ ಅಮಿತ್ ಶಾ ಅವರ ಜೊತೆ ಚರ್ಚಿಸಿ ಮತ್ತೆ ಬೆಂಗಳೂರಿಗೆ ವಾಪಾಸಾದ  ಸಿಎಂ ಬಿಎಸ್​ ಯಡಿಯೂರಪ್ಪ ಅವರು  ಮಾಧ್ಯಮದ ಜೊತೆ ಮಾತನಾಡಿ, ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಂಡಿರುವುದಾಗಿ ತಿಳಿಸಿದ್ದಾರೆ.


'ಸೋಮವಾರ ಮಧ್ಯಾಹ್ನ ಕ್ಯಾಬಿನೆಟ್​ನಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬುದು ಫೈನಲ್ ಆಗಲಿದೆ. ಮಂಗಳವಾರ 3-4 ಗಂಟೆ ಹೊತ್ತಿಗೆ ಸಂಪುಟ ರಚನೆ ಆಗಲಿದೆ. ಮೊದಲ ಹಂತದಲ್ಲಿ 13-14 ಸಚಿವರು ಸಂಪುಟ ಸೇರಿಕೊಳ್ಳಲಿದ್ದಾರ ಎಂದು ಅವರು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಮುಂದಿನ ಸುದ್ದಿ
Show comments