Webdunia - Bharat's app for daily news and videos

Install App

ಮತ್ತೆ 2 ನೇ ಬಾರಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾದ ಸಿಎಂ ಯಡಿಯೂರಪ್ಪ

Webdunia
ಸೋಮವಾರ, 26 ಆಗಸ್ಟ್ 2019 (10:34 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ  ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮತ್ತೆ 2 ನೇ ಬಾರಿ ಸಚಿವ ಸಂಪುಟ ವಿಸ್ತರಣೆಯಾಗಿದೆ ಎಂಬ ಮಾಹಿತಿ  ತಿಳಿದುಬಂದಿದೆ.




ಬಿಜೆಪಿ ಸರ್ಕಾರದ ಮೊದಲನೇ ಹಂತದ ಸಚಿವ ಸಂಪುಟ ಈಗಾಗಲೇ ವಿಸ್ತರಣೆಯಾಗಿದ್ದು, 17 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೆಲವು ಶಾಸಕರು ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಹಿನ್ನಲೆಯಲ್ಲಿ ಶಾಸಕರ ಅಸಮಾಧಾನ ತಣ್ಣಗಾಗಿಸಲು ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಆರ್.ಎಸ್.ಎಸ್. ಸೂಚನೆ ಮೇರೆಗೆ ನಾಳೆ 2ನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ಅಸಮಾಧಾನಿತ ಶಾಸಕರಾದ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ ಇಬ್ಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿಎಂ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments