Webdunia - Bharat's app for daily news and videos

Install App

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಸಿಎಂ ಯಡಿಯೂರಪ್ಪ

Webdunia
ಗುರುವಾರ, 12 ಸೆಪ್ಟಂಬರ್ 2019 (11:36 IST)
ಚಿಕ್ಕಮಗಳೂರು : ಸಿಎಂ ಆದ  ಬಳಿಕ ಇದೇ ಮೊದಲಬಾರಿಗೆ  ಬಿ.ಎಸ್. ಯಡಿಯೂರಪ್ಪ ಇಂದು ಶೃಂಗೇರಿಗೆ  ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.



ಇಂದು ಬೆಳಗ್ಗೆ 9 ಗಂಟೆಗೆ ಹೆಲಿಕಾಪ್ಟರ್ ​ನಲ್ಲಿ ಶೃಂಗೇರಿಗೆ ಆಗಮಿಸಿದಸಲಿರುವ ಸಿಎಂ ಯಡಿಯೂರಪ್ಪ ಶಾರದಾಂಬಾ ದರ್ಶನ ಪಡೆದು, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಸಿಎಂ ಗೆ ಶೋಭಾ ಕರಂದ್ಲಾಜೆ ಅವರು ಸಾಥ್ ನೀಡಿದ್ದಾರೆ.


 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಹಿಂದೆ ಮಳೆ ಬರಬೇಕೆಂದು ಪೂಜೆ ಮಾಡುತ್ತಿದ್ದೇವು. ಈಗ ಮಳೆ ನಿಲ್ಲಬೇಕೆಂದು ಪೂಜೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಹಾಗೆ ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ತಮ್ಮ ಅಸ್ತಿತ್ವ  ತೋರಿಸಬೇಕಾಗಿದೆ. ಹೀಗಾಗಿ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments