Webdunia - Bharat's app for daily news and videos

Install App

ನನನ್ನು ನೋಡಲು ಬರುವಾಗ ಹಾರ ತುರಾಯಿ ತರಬೇಡಿ ಎಂದು ಮನವಿ ಮಾಡಿದ ಸಿಎಂ ಯಡಿಯೂರಪ್ಪ

Webdunia
ಭಾನುವಾರ, 28 ಜುಲೈ 2019 (09:32 IST)
ಬೆಂಗಳೂರು: ತಮ್ಮ ನೆಚ್ಚಿನ ಜನನಾಯಕನನ್ನು ನೋಡಲು ಬರುವಾಗ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಅಭಿಮಾನಿಗಳು ಹಾರ ತುರಾಯಿಗಳ ಸಮೇತ ಬರುವುದು ಸಾಮಾನ್ಯ.


ಆದರೆ ರಾಜ್ಯದಲ್ಲಿ ಬರಪರಿಸ್ಥಿತಿ ಇರುವಾಗ ಯಾರೂ ಹಾರ ತುರಾಯಿಗಾಗಿ ದುಂದುವೆಚ್ಚ ಮಾಡಬೇಡಿ ಎಂದು ನೂತನ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

‘ನನ್ನನ್ನು ಭೇಟಿ ಮಾಡಿ ಶುಭ ಕೋರಲು ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು, ಕಾರ್ಯಕರ್ತರು ಬರುತ್ತಿರುವುದು ಸಂತೋಷ ತಂದಿದೆ. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಈ ಸಂದರ್ಭದಲ್ಲಿ ನೀವುಗಳು ಹೂಗುಚ್ಛ, ಹಾರ, ಶಾಲುಗಳನ್ನು ತರುವ ಮೂಲಕ ವೆಚ್ಚ ಮಾಡುವುದು ಬೇಡ. ನಿಮ್ಮ ಹಾರೈಕೆಯೇ ನನಗೆ ದೊಡ್ಡ ಉಡುಗೊರೆ. ದಯವಿಟ್ಟು ಸಹಕರಿಸಿ’ ಎಂದು ಸಿಎಂ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments