Webdunia - Bharat's app for daily news and videos

Install App

ರಾಜ್ಯದಲ್ಲಿನ್ನು ಪ್ರತೀ ಸಂಡೇ ಕರ್ಫ್ಯೂ: ಕೊರೋನಾ ತಡೆಯಲು ಹೊಸ ಮಾರ್ಗ

Webdunia
ಭಾನುವಾರ, 28 ಜೂನ್ 2020 (09:41 IST)
ಬೆಂಗಳೂರು: ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಯಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಅಳವಡಿಸಲು ಮುಂದಾಗಿದೆ.


ಮುಂದಿನ ವಾರದಿಂದ ಪ್ರತೀ ಭಾನುವಾರ ಲಾಕ್ ಡೌನ್ ಹೇರಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೆ ಭಾನುವಾರ ಮಾತ್ರವಲ್ಲದೆ, ಶನಿವಾರವೂ ರಜೆ ಘೋಷಣೆ ಮಾಡಲಾಗಿದೆ.

ರಾತ್ರಿ ಕರ್ಫ್ಯೂವನ್ನೂ ವಿಸ್ತರಣೆ ಮಾಡಲಾಗಿದ್ದು, 9 ಗಂಟೆ ಬದಲಾಗಿ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಆರಂಭವಾಗಲಿದ್ದು, ಮುಂಜಾನೆ 5 ಗಂಟೆಯವರೆಗೆ ಮುಂದುವರಿಸಲಾಗುವುದು. ಕರ್ಫ್ಯೂ ಅವಧಿಯಲ್ಲಿ ಕೇವಲ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments