Webdunia - Bharat's app for daily news and videos

Install App

ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸು ಮಾಡಲ್ಲ: ಸಿಎಂ ಬಿಎಸ್ ವೈ

Webdunia
ಮಂಗಳವಾರ, 30 ಮಾರ್ಚ್ 2021 (09:38 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೆಲವೊಂದು ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡದೇ ಇರಲು ನಿರ್ಧರಿಸಿದೆ.


ಕೊರೋನಾ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಬಹುದು, ಪರೀಕ್ಷೆ ಇಲ್ಲದೇ ಕಳೆದ ವರ್ಷದಂತೇ ಪಾಸ್ ಮಾಡಬಹುದು ಎಂಬಿತ್ಯಾದಿ ಸುದ್ದಿಗಳಿದ್ದವು.

ಅವೆಲ್ಲವನ್ನೂ ಸರ್ಕಾರ ತಳ್ಳಿ ಹಾಕಿದೆ. ಒಂದರಿಂದ ಒಂಭತ್ತನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುತ್ತದೆ ಎಂಬ ವರದಿಗಳನ್ನು ಮುಖ್ಯಮಂತ್ರಿಗಳು ತಳ್ಳಿ ಹಾಕಿದ್ದಾರೆ. ಇನ್ನು 15 ದಿನಗಳಲ್ಲಿ ಪರೀಕ್ಷೆ ಮುಗಿಸಬಹುದು. ತಜ್ಞರ ಸಲಹೆ ಪಡೆದು ಶಾಲೆ ಬಂದ್ ಮಾಡದೇ ಇರಲು ಸರ್ಕಾರ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

ಮುಂದಿನ ಸುದ್ದಿ
Show comments