Webdunia - Bharat's app for daily news and videos

Install App

ಅತೃಪ್ತರ ನಿರ್ವಹಣೆಗೆ ಸಿಎಂ ಬಿಎಸ್ ವೈಗೆ ಹೈಕಮಾಂಡ್ ಬಲ

Webdunia
ಮಂಗಳವಾರ, 2 ಜೂನ್ 2020 (10:21 IST)
ಬೆಂಗಳೂರು: ಕೊರೋನಾ ನಿಯಂತ್ರಣದ ತಲೆನೋವಿನ ನಡುವೆಯೇ ಸಿಎಂ ಯಡಿಯೂರಪ್ಪಗೆ ರಾಜ್ಯ ಬಿಜೆಪಿ ನಾಯಕರ ಅಸಮಾಧಾನ ನುಂಗಲಾರದ ತುತ್ತಾಗಿತ್ತು. ಆದರೆ ಇದೀಗ ಯಡಿಯೂರಪ್ಪನವರಿಗೆ ಹೈಕಮಾಂಡ್ ನ ಶ್ರೀರಕ್ಷೆ ದೊರೆತಿದೆ.


ಕೊರೋನಾ ನಿಯಂತ್ರಣದ ನಡುವೆ ಅತೃಪ್ತರ ಬಂಡಾಯ ಶಮನ ಮಾಡುವುದು ಸವಾಲಾಗಿತ್ತು. ಆದರೆ ಇವರ ಬಗ್ಗೆ ನೀವು ತಲೆಕೆಡಿಸಿಕೊಳ್ಳದೇ ಕೊರೋನಾ ನಿಯಂತ್ರಣದ ಬಗ್ಗೆ ಮಾತ್ರ ಗಮನ ಕೊಡಿ. ಅತೃಪ್ತರನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೈಕಮಾಂಡ್ ಭರವಸೆ ನೀಡಿರುವುದು ಯಡಿಯೂರಪ್ಪನವರಿಗೆ ಆನೆ ಬಲ ಬಂದಂತಾಗಿದೆ.

ಹೀಗಾಗಿ ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲೂ ಬಂಡಾಯದ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಕೊರೋನಾ ನಿಯಂತ್ರಣದ ಬಗ್ಗೆ ಮಾತ್ರ ನನ್ನ ಗಮನವಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments