ಸಿಎಂ ಬಿಎಸ್ ವೈ ಪುಸ್ತಕ ಓದಿದ ಫೋಟೋ ಪ್ರಭಾವ: ಯಯಾತಿ ಪುಸ್ತಕಕ್ಕೆ ಬೇಡಿಕೆ

Webdunia
ಬುಧವಾರ, 15 ಜುಲೈ 2020 (10:07 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಹೋಂ ಕ್ವಾರಂಟೈನ್ ಗೊಳಗಾದ ವೇಳೆ ಖಾಂಡೇಕರ್ ಅವರ ‘ಯಯಾತಿ’ ಪುಸ್ತಕ ಓದುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.


ಬಿಎಸ್ ವೈ ಇಂತಹದ್ದೊಂದು ಫೋಟೋ ಪ್ರಕಟಿಸಿದ ಪರಿಣಾಮ ಈಗ ಏನಾಗಿದೆ ಗೊತ್ತಾ? ಸಿಎಂ ಕೈಯಲ್ಲಿದ್ದ ‘ಯಯಾತಿ’ ಪುಸ್ತಕಕ್ಕೆ ಈಗ ಭಾರೀ ಬೇಡಿಕೆ ಬಂದಿದೆ.

ಹಲವು ಓದುಗರು ಪುಸ್ತಕ ಮಳಿಗೆಗಳಿಗೆ ‘ಯಯಾತಿ’ ಪುಸ್ತಕ ನೀಡುವಂತೆ ಬೇಡಿಕೆಯಿಡುತ್ತಿದ್ದಾರಂತೆ. ಈ ಮೂಲಕ ದಿನಕ್ಕೆ ಹಲವು ಪ್ರತಿಗಳು ಮಾರಾಟವಾಗುತ್ತಿದೆ ಎಂದು ಪ್ರಮುಖ ಪುಸ್ತಕ ಮಳಿಗೆಗಳೇ ಹೇಳಿದ್ದಾವೆ. ಅದೂ ಲಾಕ್ ಡೌನ್ ಸಮಯದಲ್ಲಿ ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗಿದೆ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments