Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ಪುಸ್ತಕ ಓದಿದ ಫೋಟೋ ಪ್ರಭಾವ: ಯಯಾತಿ ಪುಸ್ತಕಕ್ಕೆ ಬೇಡಿಕೆ

Webdunia
ಬುಧವಾರ, 15 ಜುಲೈ 2020 (10:07 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಹೋಂ ಕ್ವಾರಂಟೈನ್ ಗೊಳಗಾದ ವೇಳೆ ಖಾಂಡೇಕರ್ ಅವರ ‘ಯಯಾತಿ’ ಪುಸ್ತಕ ಓದುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.


ಬಿಎಸ್ ವೈ ಇಂತಹದ್ದೊಂದು ಫೋಟೋ ಪ್ರಕಟಿಸಿದ ಪರಿಣಾಮ ಈಗ ಏನಾಗಿದೆ ಗೊತ್ತಾ? ಸಿಎಂ ಕೈಯಲ್ಲಿದ್ದ ‘ಯಯಾತಿ’ ಪುಸ್ತಕಕ್ಕೆ ಈಗ ಭಾರೀ ಬೇಡಿಕೆ ಬಂದಿದೆ.

ಹಲವು ಓದುಗರು ಪುಸ್ತಕ ಮಳಿಗೆಗಳಿಗೆ ‘ಯಯಾತಿ’ ಪುಸ್ತಕ ನೀಡುವಂತೆ ಬೇಡಿಕೆಯಿಡುತ್ತಿದ್ದಾರಂತೆ. ಈ ಮೂಲಕ ದಿನಕ್ಕೆ ಹಲವು ಪ್ರತಿಗಳು ಮಾರಾಟವಾಗುತ್ತಿದೆ ಎಂದು ಪ್ರಮುಖ ಪುಸ್ತಕ ಮಳಿಗೆಗಳೇ ಹೇಳಿದ್ದಾವೆ. ಅದೂ ಲಾಕ್ ಡೌನ್ ಸಮಯದಲ್ಲಿ ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗಿದೆ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments