ಸಂಪುಟ ಸಂಕಟ ನಿವಾರಣೆಗೆ ದೆಹಲಿಗೆ ತೆರಳಿದ ಸಿಎಂ ಯಡಿಯೂರಪ್ಪ

Webdunia
ಗುರುವಾರ, 30 ಜನವರಿ 2020 (10:16 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಒತ್ತಡದ ನಡುವೆಯೇ ಸಿಎಂ ಯಡಿಯೂರಪ್ಪ ಇಂದು ವರಿಷ್ಠರ ಜತೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ.


ಬಿಜೆಪಿ ರಾಷ್ಟ್ರಾಧ‍್ಯಕ್ಷ ಜೆಪಿ ನಡ್ಡಾ ಜತೆ ಚರ್ಚಿಸಿ ಅಂತಿಮ ಪಟ್ಟಿ ತಯಾರಿಸಲಿದ್ದಾರೆ. ಅತ್ತ ಅನರ್ಹರಿಗೂ ಅಸಮಾಧಾನವಾಗದಂತೆ ಇತ್ತ ಮೂಲ ಬಿಜೆಪಿಯವರಿಗೂ ಅತೃಪ್ತಿಯಾಗದಂತೆ ಸಚಿವ ಸ್ಥಾನ ಹಂಚಿಕೆ ಮಾಡುವ ಸಂಕಟದಲ್ಲಿ ಸಿಎಂ ಇದ್ದಾರೆ.

ರಮೇಶ್ ಜಾರಕಿಹೊಳಿಗೆ ಡಿಸಿಎಂ ಪಟ್ಟ ನೀಡಬೇಕು ಎಂಬುದು ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ಶಾಸಕರ ಒತ್ತಾಯ. ಆದರೆ ಹೊಸದಾಗಿ ಯಾರನ್ನೂ ಡಿಸಿಎಂ ಮಾಡಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಜಾರಕಿಹೊಳಿ ಟೀಂನಲ್ಲಿ ಸಹಜವಾಗಿಯೇ ಅಸಮಾಧಾನ ಹೊಗೆಯಾಡುತ್ತಿದೆ. ಇದನ್ನು ಸಿಎಂ ಹೇಗೆ ನಿಭಾಯಿಸುತ್ತಾರೆ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments