Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪರನ್ನು ವಿಲನ್ ಎಂದ ಬಿಜೆಪಿ ಸಚಿವ

Webdunia
ಮಂಗಳವಾರ, 27 ಅಕ್ಟೋಬರ್ 2020 (12:01 IST)
ಮೈಸೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ವಿಲನ್ ಎಂದು ಸಚಿವ ಎಸ್.ಟಿ.ಸೋಮಶೇಖರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರನ್ನು ಹೀರೊ ಅನ್ನುವ ಬದಲು ಬಾಯಿತಪ್ಪಿ ವಿಲನ್ ಎಂದು ಹೇಳಿದ್ದಾರೆ. ವಿಲನ್ ಎಂದ ತಕ್ಷಣ ಅಲರ್ಟ್ ಆದ ಶಾಸಕ ರಾಮದಾಸ್ ಅವರು ಅದು ವಿಲನ್ ಅಲ್ಲ ಹೀರೋ ಎಂದು ಸಲಹೆ ನೀಡಿದ್ದಾರೆ.

ತಕ್ಷಣ ಎಚ್ಚೆತ್ತುಕೊಂಡ ಸಚಿವ ಸೋಮಶೇಖರ್  ಹೀರೋ, ವಿಲನ್ ಎಲ್ಲರನ್ನು ನಿಭಾಯಿಸಿದ್ದಾರೆ. 7 ತಿಂಗಳಿನಿಂದ ಯಡಿಯೂರಪ್ಪ ಕೆಲಸ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಯಡಿಯೂರಪ್ಪ ಒಬ್ಬರೇ ಹೀರೋ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments