Webdunia - Bharat's app for daily news and videos

Install App

ಗೆಲುವಿನ ಖುಷಿಯಲ್ಲಿ ಹೋಳಿಗೆ ಊಟ ಮಾಡಿದ ಬಿಜೆಪಿ ನಾಯಕರು

Webdunia
ಮಂಗಳವಾರ, 10 ಡಿಸೆಂಬರ್ 2019 (09:24 IST)
ಬೆಂಗಳೂರು: ಉಪ ಚುನಾವಣೆಯಲ್ಲಿ 12 ಸ್ಥಾನ ಗೆದ್ದು ಸರ್ಕಾರ ಸುಭದ್ರವಾದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿದೆ. ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿಜೆಪಿ ನಾಯಕರೊಂದಿಗೆ ಗೆಲುವಿನ ಸಂಭ್ರಮವಾಚರಿಸಿದ್ದಾರೆ.


ತಮ್ಮ ಮನೆಯಲ್ಲಿ ಬಿಜೆಪಿ ನಾಯಕರಿಗೆ ಗೆಲುವಿನ ಸಿಹಿ ಊಟ ಹಾಕಿರುವ ಯಡಿಯೂರಪ್ಪ ಗೆಲುವಿಗಾಗಿ ದುಡಿದ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹೋಳಿಗೆ ಊಟದ ಜತೆಗೆ ಬಿಜೆಪಿ ನಾಯಕರು ಸಿಎಂ ಯಡಿಯೂರಪ್ಪನವರನ್ನು ಅಭಿನಂದಿಸಿ ಖುಷಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Case: ಮಾಧ್ಯಮಗಳಲ್ಲಿ ಫೋಸ್ಟ್ ಹಂಚಿದವರಿಗೆ ನಡುಕ ಶುರು, ಯಾಕೆ ಗೊತ್ತಾ

Pahalgam Attack: ಪಾಕ್ ಯುವತಿ ಜತೆಗಿನ ಮದುವೆಯನ್ನು ಗುಟ್ಟಾಗಿಟ್ಟ ಯೋಧನಿಗೆ ಇದೀಗ ಪರದಾಡುವ ಸ್ಥಿತಿ

20ವರ್ಷಗಳಿಂದ ಕೈಯನ್ನು ಕೆಳಗಿಳಿಸದೆ ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಬಾಬಾ ಇದೀಗ ದುಬಾರಿ ಕಾರಿನ ಒಡೆಯ

ಉಗ್ರರನ್ನು ಪೋಷಿಸುವ ಪಾಕ್‌ಗೆ ಮತ್ತಷ್ಟು ಪೆಟ್ಟುಕೊಟ್ಟ ಕೇಂದ್ರ: ಮೇಲ್‌ಗಳು, ಪಾರ್ಸೆಲ್‌ಗಳ ವಿನಿಮಯಕ್ಕೂ ಬ್ರೇಕ್‌

ಪತ್ನಿ ಮೂವರನ್ನು ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೋದಾ ಗಂಡನಿಗೆ ವಾಪಾಸ್‌ ಬರುವಾಗ ಕಾದಿತ್ತು ಶಾಕ್‌

ಮುಂದಿನ ಸುದ್ದಿ
Show comments