Webdunia - Bharat's app for daily news and videos

Install App

ಗೆಲುವಿನ ಖುಷಿಯಲ್ಲಿ ಹೋಳಿಗೆ ಊಟ ಮಾಡಿದ ಬಿಜೆಪಿ ನಾಯಕರು

Webdunia
ಮಂಗಳವಾರ, 10 ಡಿಸೆಂಬರ್ 2019 (09:24 IST)
ಬೆಂಗಳೂರು: ಉಪ ಚುನಾವಣೆಯಲ್ಲಿ 12 ಸ್ಥಾನ ಗೆದ್ದು ಸರ್ಕಾರ ಸುಭದ್ರವಾದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿದೆ. ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿಜೆಪಿ ನಾಯಕರೊಂದಿಗೆ ಗೆಲುವಿನ ಸಂಭ್ರಮವಾಚರಿಸಿದ್ದಾರೆ.


ತಮ್ಮ ಮನೆಯಲ್ಲಿ ಬಿಜೆಪಿ ನಾಯಕರಿಗೆ ಗೆಲುವಿನ ಸಿಹಿ ಊಟ ಹಾಕಿರುವ ಯಡಿಯೂರಪ್ಪ ಗೆಲುವಿಗಾಗಿ ದುಡಿದ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹೋಳಿಗೆ ಊಟದ ಜತೆಗೆ ಬಿಜೆಪಿ ನಾಯಕರು ಸಿಎಂ ಯಡಿಯೂರಪ್ಪನವರನ್ನು ಅಭಿನಂದಿಸಿ ಖುಷಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments