Webdunia - Bharat's app for daily news and videos

Install App

ತಜ್ಞರ ಜೊತೆ ಇಂದು ಸಿಎಂ ಯಡಿಯೂರಪ್ಪ ಸಂವಾದ

Webdunia
ಶನಿವಾರ, 15 ಮೇ 2021 (11:36 IST)
ಬೆಂಗಳೂರು: ಲಾಕ್ ಡೌನ್ ಮುಂದುವರಿಕೆ, ಕೊರೋನಾ ಪರಿಸ್ಥಿತಿ ಕುರಿತು ಇಂದು ಸಿಎಂ ಯಡಿಯೂರಪ್ಪ ಆರೋಗ್ಯ ತಜ್ಞರ ಜೊತೆ ಸಂವಾದ ನಡೆಸಲಿದ್ದಾರೆ.


ಇಂದು ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ತಜ್ಞರು, ವೈದ್ಯರೊಂದಿಗೆ ಯಡಿಯೂರಪ್ಪ ಸಂವಾದ ನಡೆಸಲಿದ್ದಾರೆ. ಈಗಾಗಲೇ ತಜ್ಞರು ಲಾಕ್ ಡೌನ್ ಮುಂದುವರಿಸದಿದ್ದರೆ ಅಪಾಯ ಎನ್ನುತ್ತಿದ್ದಾರೆ.

ಹೀಗಾಗಿ ಈ ಸಭೆಯಲ್ಲಿ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಯಡಿಯೂರಪ್ಪ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಸಾಧ‍್ಯತೆಯಿದೆ. ಒಂದು ವೇಳೆ ಲಾಕ್ ಡೌನ್ ಮಾಡುವುದಿದ್ದರೆ ಮೇ ಅಂತ್ಯದವರೆಗೂ ಮುಂದುವರಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments