Webdunia - Bharat's app for daily news and videos

Install App

ಕೊರೋನಾದಿಂದ ಹೋದ ಮಾನ ಹಿಂಪಡೆಯಲು ಸಿಎಂ ಬಿಎಸ್ ವೈ-ಜೆಪಿ ನಡ್ಡಾ ಸಭೆ

Webdunia
ಭಾನುವಾರ, 20 ಜೂನ್ 2021 (10:17 IST)
ಬೆಂಗಳೂರು: ಕೊರೋನಾ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕೆಲವೆಡೆ ಹಿನ್ನಡೆ ಅನುಭವಿಸಿತ್ತು. ಅದರಿಂದಾಗಿ ಸಿಎಂ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಹಲವರು ಟೀಕಾಪ್ರಹಾರ ನಡೆಸಿದ್ದರು.


ಕೊರೋನಾ ಸಂದರ್ಭದಲ್ಲಿ ಹೋದ ಮಾನ ಮರಳಿ ಪಡೆಯಲು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಡುವೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಪಕ್ಷದ ವರ್ಚಸ್ಸು ಮರಳಿ ಪಡೆಯುವುದು, ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ನಾಳೆಯಿಂದ ಕೇಂದ್ರ ಸರ್ಕಾರದ ವತಿಯಿಂದ ಸಿಗುವ ಉಚಿತ ಕೊರೋನಾ ವ್ಯಾಕ್ಸಿನ್ ಎಲ್ಲಾ ಕೇಂದ್ರಗಳಲ್ಲಿ ಲಭ‍್ಯವಾಗಲಿದೆ. ಹೀಗಾಗಿ ಇದನ್ನು ಸಮರ್ಪಕವಾಗಿ ವಿತರಿಸುವ ಕುರಿತಂತೆಯೂ ಈ ಸಭೆಯಲ್ಲಿ ಜೆಪಿ ನಡ್ಡಾ ಸಲಹೆ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments