Webdunia - Bharat's app for daily news and videos

Install App

ವಿದೇಶದಿಂದ ಬಂದಿಳಿದ ಸಿಎಂ ಬಿಎಸ್ ವೈಗೆ ಹೊಸ ಸಂಕಟ

Webdunia
ಶನಿವಾರ, 25 ಜನವರಿ 2020 (09:18 IST)
ಬೆಂಗಳೂರು: ದಾವೋಸ್ ಪ್ರವಾಸ ಮುಗಿಸಿ ತವರಿಗೆ ಬಂದಿಳಿದ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಪುಟ ಸಂಕಟ ಶುರುವಾಗಿದೆ. ಸಿಎಂ ವಿದೇಶಕ್ಕೆ ತೆರಳಿದ ಮೇಲೆ ಕೆಲವು ದಿನ ತಣ್ಣಗಾಗಿದ್ದ ಸಂಪುಟ ವಿಸ್ತರಣೆ ಚರ್ಚೆ ಈಗ ಮತ್ತೆ ಶುರುವಾಗಿದೆ.

 

ಅತೃಪ್ತರು ಮತ್ತು ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಸಿಎಂಗೆ ಒತ್ತಡ ಹೇರಲು ಆರಂಭಿಸಿದ್ದಾರೆ. ಈ ನಡುವೆ ಸೋತವರಿಗೂ ಸಚಿವ ಸ್ಥಾನ ನೀಡಬೇಕು ಎಂಬುದು ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ ನಾಯಕರ ಬೇಡಿಕೆಯಾಗಿದೆ. ಆದರೆ ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನವಿಲ್ಲ ಎಂದು ಸಿಎಂ ಖಚಿತಪಡಿಸಿದ್ದಾರೆ. ಇದು ಅತೃಪ್ತರು ಮತ್ತು ಸಿಎಂ ನಡುವಿನ ಸಂಘರ್ಷಕ್ಕೆ ಎಡೆಮಾಡಿಕೊಡಲಿದೆ.

ಆದರೆ ಸೋತವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡುವ ಭರವಸೆ ನೀಡುವ ಅಸ್ತ್ರವನ್ನೂ ಸಿಎಂ ರೆಡಿ ಮಾಡಿಕೊಂಡಿದ್ದಾರೆ. ಅದೇನೇ ಇದ್ದರೂ ಈ ಮಾಸಂತ್ಯದೊಳಗೆ ಸಂಪುಟ ವಿಸ್ತರಣೆ ಮಾಡುವ ಭರವಸೆಯಲ್ಲಿ ಸಿಎಂ ಇದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments