ಲಾಕ್ ಇಲ್ಲ, ಹುಷಾರಾಗಿರಿ: ಸಿಎಂ ಬಿಎಸ್ ವೈ

Webdunia
ಗುರುವಾರ, 18 ಮಾರ್ಚ್ 2021 (09:14 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಸದ್ಯಕ್ಕೆ ಲಾಕ್ ಡೌನ್ ಮಾಡಲ್ಲ ಎಂದಿದ್ದಾರೆ.


ಆದರೆ ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ರಾಜ್ಯದಲ್ಲಿ ಸದ್ಯದಲ್ಲಿ ಲಾಕ್ ಡೌನ್ ಅಥವಾ ನೈಟ್ ಕರ್ಫ್ಯೂ ಜಾರಿಗೊಳಿಸುವ ಯೋಚನೆ ಇಲ್ಲ. ಆದರೆ ಹಾಗಂತ ಬೇಕಾಬಿಟ್ಟಿ ತಿರುಗಾಡುವಂತಿಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ, ಸಭಾಂಗಣಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ಜನತೆ ಮನಬಂದಂತೆ ವರ್ತಿಸಿದರೆ ಕಠಿಣ ಕ್ರಮ ಅನಿವಾರ್ಯ. ಸಿನಿಮಾ, ಹೋಟೆಲ್, ಸೇರಿದಂತೆ ಎಲ್ಲೆಡೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು ಎಂದು ಬಿಎಸ್ ವೈ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಮುಂದಿನ ಸುದ್ದಿ
Show comments