ಲಸಿಕೆಗೆ ಕೇಂದ್ರಕ್ಕೆ ಮೊರೆಯಿಟ್ಟ ಸಿಎಂ ಬಿಎಸ್ ವೈ

Webdunia
ಶನಿವಾರ, 17 ಜುಲೈ 2021 (09:10 IST)
ನವದೆಹಲಿ: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ 1.5 ಕೋಟಿ ಲಸಿಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಗೆ ಮೊರೆಯಿಟ್ಟಿದ್ದಾರೆ.


ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ಸಿಎಂ ಈ ಬೇಡಿಕೆ ಮುಂದಿಟ್ಟಿದ್ದಾರೆ. ನಿನ್ನೆ ಕೊವಿಡ್ ಕುರಿತು ಚರ್ಚಿಸಲು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದರು.

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗಿದ್ದರೂ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಲಸಿಕೆ ನೀಡುವುದು ಅನಿವಾರ್ಯ. ಆದರೆ ಪ್ರಸ್ತುತ ಲಸಿಕೆ ಕೊರತೆಯಿಂದ ಹಲವು ಕೇಂದ್ರಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿದೆ. ಹೀಗಾಗಿ ಲಸಿಕೆ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಈ ವೇಳೆ ಸಿಎಂ ಯಡಿಯೂರಪ್ಪ ರಾಜ್ಯದ ಕೊವಿಡ್‍ ಸ್ಥಿತಿ ಗತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments